ಕನ್ನಡ ಧ್ವನಿ | ಕುಟುಂಬ ರಾಜಕಾರಣದ ಸುತ್ತ ‘ಕೈ–ದಳ’ ಗಿರಕಿ
ರಾಜ್ಯಸಭೆ ಚುನಾವಣೆ ವೇಳೆ ಬಲಾಢ್ಯರು, ಕುಟುಂಬ ರಾಜಕಾರಣಕ್ಕೆ ಜೋತು ಬೀಳುವ ಚಾಳಿಗೆ ವಿದಾಯ ಹಾಡಿದ ಬಿಜೆಪಿಯ ನಡೆ, ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಹೊಸತೊಂದು ಚರ್ಚೆಗೆ ವೇದಿಕೆ...
ಬಿಜೆಪಿಯನ್ನು ಅಧಿಕಾರಕ್ಕೇರಿಸಿದ ಬಿಎಸ್ವೈಗೆ 'ಗದ್ದುಗೆ' ಉಳಿಸಿಕೊಳ್ಳುವ ಸವಾಲು
ಜಿದ್ದಿಗೆ ಬಿದ್ದು ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತಂದು ಕೂರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ‘ಕುರ್ಚಿ’ ಈಗ ಅಲುಗಾಡಲಾರಂಭಿಸಿದೆ. ಯಡಿಯೂರಪ್ಪ ಮುಂದಿನ ತಲೆಮಾರಿ...
ರಾಜ್ಯಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ: ಒಂದೇ ಬಾಣ, ಬಿಜೆಪಿ ತಲ್ಲಣ
ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ಕುರಿತಾಗಿ ರಾಜ್ಯದ ಅಧಿಕಾರಾರೂಢ ಬಿಜೆಪಿಗೆ ಶಾಕ್ ಆಗಿದೆ. ರಾಜ್ಯ ಬಿಜೆಪಿಯ ಪ್ರಮುಖರ ಶಿಫಾರಸಿಗೆ ಮಣೆಹ...
ಪ್ರಜಾವಾಣಿ | ಸುದ್ದಿ ಮುಖ್ಯಾಂಶಗಳು 07 ಮೇ 2020
ಪ್ರಜಾವಾಣಿ ಧ್ವನಿ - ಸುದ್ದಿ ಮುಖ್ಯಾಂಶಗಳಿಗೆ ಸ್ವಾಗತ.
ಇಂದಿನ ಪ್ರಮುಖ ಸುದ್ದಿಗಳ ವಿವರ
- ವಿಶಾಖಪಟ್ಟಣದಲ್ಲಿ ಅನಿಲ ದುರಂತ - 11 ಸಾವು...